ಇದನ್ನು ಕೇಳಿದ್ದೇ, ಸಭೆ ಸೇರಿದ್ದವರೆಲ್ಲರೂ ಮೌನರಾದರು. ಪೌಲ ಮತ್ತು ಬಾರ್ನಬರಿಗೆ ಕಿವಿಗೊಟ್ಟರು. ದೇವರು ಅವರ ಮುಖಾಂತರ ಅನ್ಯಧರ್ಮೀಯರ ಮಧ್ಯೆ ಎಸಗಿದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಕುರಿತು ಕೇಳಿದರು.