ನಮ್ಮ ಪ್ರಭುವಾದ ಯೇಸುಕ್ರಿಸ್ತರಿಗಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟಿರುವ ನಮ್ಮೊಲವಿನ ಬಾರ್ನಬ ಮತ್ತು ಪೌಲರೊಡನೆ ಈ ಪ್ರತಿನಿಧಿಗಳು ಬರುತ್ತಿದ್ದಾರೆ.