ಇದಾದ ಮೇಲೆ ಪೌಲನು ಕೊರಿಂಥದಲ್ಲಿ ಅನೇಕ ದಿನ ಇದ್ದನು. ಅನಂತರ ಭಕ್ತವಿಶ್ವಾಸಿಗಳನ್ನು ಬೀಳ್ಕೊಟ್ಟು ಅಕ್ವಿಲ ಮತ್ತು ಪ್ರಿಸ್ಸಿಲರೊಡನೆ ಸಿರಿಯಕ್ಕೆ ನೌಕಾಯಾನ ಹೊರಟನು. ತಾನು ಮಾಡಿದ್ದ ಹರಕೆಯ ಪ್ರಕಾರ ಕೆಂಖ್ರೆಯೆಂಬ ಸ್ಥಳದಲ್ಲಿ ಮುಂಡನ ಮಾಡಿಸಿಕೊಂಡನು.