ಪ್ರಭುವಿನ ಮಾರ್ಗದ ಬಗ್ಗೆ ಅವನಿಗೆ ಉಪದೇಶಮಾಡಲಾಗಿತ್ತು. ಸ್ನಾನಿಕ ಯೊವಾನ್ನನ ಸ್ನಾನದೀಕ್ಷೆ ಒಂದನ್ನೇ ಅವನು ಬಲ್ಲವನಾಗಿದ್ದನು. ಆದರೂ ಯೇಸುಸ್ವಾಮಿಯ ಬಗ್ಗೆ ಉತ್ಸಾಹಭರಿತನಾಗಿ ಉಪದೇಶಮಾಡಿ ಚ್ಯುತಿಯಿಲ್ಲದೆ ಬೋಧಿಸುತ್ತಾ ಬಂದನು.