kannada-bible Logo

ಕನ್ನಡ ಸತ್ಯವೇದವು

,

ಹೊಸ ಒಡಂಬಡಿಕೆ

,

ಪ್ರೇಷಿತರ ಕಾರ್ಯಕಲಾಪಗಳು

,

18ನೇ ಅಧ್ಯಾಯ

,
ವಚನ   27

ಇವನು ಅಖಾಯಕ್ಕೆ ಹೋಗಲು ಇಷ್ಟಪಟ್ಟಾಗ ಭಕ್ತಾದಿಗಳು ಅವನನ್ನು ಪ್ರೋತ್ಸಾಹಿಸಿ, ಅಖಾಯದ ಭಕ್ತಾದಿಗಳಿಗೆ ಪತ್ರ ಬರೆದು, ಇವನನ್ನು ಸ್ವಾಗತಿಸುವಂತೆ ಬಿನ್ನವಿಸಿದರು. ಇವನು ಅಲ್ಲಿಗೆ ಹೋಗಿ ದೇವರ ಕೃಪೆಯಿಂದ ವಿಶ್ವಾಸಿಗಳಾಗಿದ್ದವರಿಗೆ ಬಹುವಾಗಿ ನೆರವಾದನು.

Go to Home Page