ನಿಮ್ಮ ಸಾಕ್ಷಿಯಾದ ಸ್ತೇಫನನ ಹತ್ಯೆ ನಡೆದಾಗ ನಾನೂ ಸಮ್ಮತಿಸಿ ಅಲ್ಲೇ ಇದ್ದೆ. ಅವನನ್ನು ಕೊಲೆಮಾಡುತ್ತಿದ್ದವರ ಬಟ್ಟೆಬರೆಗಳಿಗೆ ನಾನೇ ಕಾವಲು ನಿಂತೆ. ಇದೆಲ್ಲ ಅವರಿಗೆ ಚೆನ್ನಾಗಿ ಗೊತ್ತಿದೆ,’ ಎಂದೆ. ಅದಕ್ಕೆ ಪ್ರಭು,