ಪ್ರತ್ಯುತ್ತರವಾಗಿ ಪೌಲನು, “ಸಹೋದರರೇ, ಇವರು ಪ್ರಧಾನ ಯಾಜಕರೆಂದು ನನಗೆ ತಿಳಿಯದೆ ಹೋಯಿತು. ‘ನಿಮ್ಮ ಪ್ರಜಾಪಾಲನನ್ನು ದೂಷಿಸಬೇಡ’ ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ ಅಲ್ಲವೆ?” ಎಂದನು.