ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯ ಪಂಥದವರು ಮತ್ತೆ ಕೆಲವರು ಫರಿಸಾಯ ಪಂಥದವರು. ಇದನ್ನು ಗಮನಿಸಿದ ಪೌಲನು, “ಸಹೋದರರೇ, ನಾನೊಬ್ಬ ಫರಿಸಾಯ, ಫರಿಸಾಯರ ವಂಶಜ. ಸತ್ತವರು ಪುನರುತ್ಥಾನ ಹೊಂದುತ್ತಾರೆ ಎಂಬ ನಮ್ಮ ನಿರೀಕ್ಷೆಯ ನಿಮಿತ್ತ ನಾನು ಇಲ್ಲಿ ವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಧ್ವನಿಯೆತ್ತಿ ಸಭೆಯಲ್ಲಿ ಹೇಳಿದನು.
Go to Home Page