ಈ ವಾಗ್ವಾದ ವಿಕೋಪಕ್ಕೆ ಹೋದುದರಿಂದ ಪೌಲನನ್ನು ಅವರು ಖಂಡತುಂಡಾಗಿಸಬಹುದೆಂದು ಸಹಸ್ರಾಧಿಪತಿ ಹೆದರಿದನು. ಅವನು ಸೈನಿಕರನ್ನು ಕಳುಹಿಸಿ ಪೌಲನನ್ನು ಸಭೆಯ ಮಧ್ಯದಿಂದ ಎತ್ತಿಕೊಂಡು ಕೋಟೆಗೆ ತರುವಂತೆ ಆಜ್ಞಾಪಿಸಿದನು.