ಇವರು ಮುಖ್ಯಯಾಜಕರ ಮತ್ತು ಪ್ರಮುಖರ ಬಳಿಗೆ ಹೋಗಿ ಇಂತೆಂದರು: “ನಾವು ಪೌಲನನ್ನು ಕೊಲ್ಲುವ ತನಕ ಏನನ್ನೂ ತಿನ್ನುವುದಿಲ್ಲವೆಂದು ಕಠಿಣ ಶಪಥಮಾಡಿಕೊಂಡಿದ್ದೇವೆ.