ಆದುದರಿಂದ ನೀವು ನ್ಯಾಸಭೆಯವರೊಂದಿಗೆ ಸೇರಿ ಪೌಲನನ್ನು ನಿಮ್ಮ ಬಳಿಗೆ ಕರೆದುತರಬೇಕೆಂದು ಸಹಸ್ರಾಧಿಪತಿಗೆ ಹೇಳಿಕಳುಹಿಸಿರಿ. ಅವನ ಬಗ್ಗೆ ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕಾಗಿದೆಯೆಂದು ನಟಿಸಿರಿ. ನಾವು ಹೊಂಚುಹಾಕಿಕೊಂಡಿದ್ದು ಅವನು ಇಲ್ಲಿಗೆ ಬರುವ ಮೊದಲೇ ಅವನನ್ನು ಸಂಹರಿಸಿಬಿಡುತ್ತೇವೆ,” ಎಂದರು.
Go to Home Page