ಆದುದರಿಂದ ಪೌಲನು, “ಮಿತ್ರರೇ, ಇಲ್ಲಿಂದ ಮುಂದಕ್ಕೆ ಪ್ರಯಾಣ ಅಪಾಯಕರವಾಗಿರುವಂತೆ ತೋರುತ್ತದೆ. ಹಡಗು ಮತ್ತು ಅದರಲ್ಲಿರುವ ಸರಕುಸಾಮಗ್ರಿಗಳಿಗೆ ಮಾತ್ರವಲ್ಲ, ನಮ್ಮ ಪ್ರಾಣಕ್ಕೂ ಕಷ್ಟನಷ್ಟ ಸಂಭವಿಸಲಿದೆ,” ಎಂದು ಎಚ್ಚರಿಸಿದನು.