‘ಪೌಲನೇ, ಭಯಪಡಬೇಡ. ನೀನು ಚಕ್ರವರ್ತಿಯ ಸಮ್ಮುಖದಲ್ಲಿ ನಿಲ್ಲಲೇಬೇಕಾಗಿದೆ; ಇಗೋ, ನಿನ್ನ ಸಂಗಡ ಪ್ರಯಾಣಮಾಡುವ ಎಲ್ಲರ ಪ್ರಾಣಗಳನ್ನು ದೇವರು ನಿನ್ನ ನಿಮಿತ್ತ ಉಳಿಸಿದ್ದಾರೆ,’ ಎಂದು ಅಭಯವಿತ್ತನು.