“ಯೇಸುಸ್ವಾಮಿಯೇ ಪ್ರಭು” ಎಂದು ನೀನು ಬಾಯಿಂದ ನಿವೇದಿಸಿ, ಅವರನ್ನು ದೇವರು ಸಾವಿನಿಂದ ಪುನರುತ್ಥಾನಗೊಳಿಸಿದ್ದಾರೆಂದು ಹೃದಯದಿಂದ ವಿಶ್ವಾಸಿಸಿದರೆ ಜೀವೋದ್ಧಾರವನ್ನು ಹೊಂದುತ್ತೀಯೆ.