ಹೌದು, ಹೃದಯಪೂರ್ವಕವಾಗಿ ವಿಶ್ವಾಸಿಸುವವನು ದೇವರೊಡನೆ ಸತ್ಸಂಬಂಧವನ್ನು ಪಡೆಯುತ್ತಾನೆ; ಬಾಯಿಂದ ನಿವೇದಿಸುವವನು ಜೀವೋದ್ಧಾರ ಹೊಂದುತ್ತಾನೆ.