ಆದರೂ ಈ ಶುಭಸಂದೇಶವನ್ನು ಎಲ್ಲರೂ ಅಂಗೀಕರಿಸಲಿಲ್ಲ. ಆದ್ದರಿಂದಲೇ, ಯೆಶಾಯನು, “ಪ್ರಭುವೇ, ನಾವು ಸಾರಿದ ಸಂದೇಶವನ್ನು ನಂಬಿದವರು ಯಾರು?” ಎಂದು ಮೊರೆಯಿಟ್ಟಿದ್ದಾನೆ.