ಪ್ರಿಯರೇ, ಮುಯ್ಯಿಗೆ ಮುಯ್ಯಿ ತೀರಿಸಬೇಡಿ. ಅದನ್ನು ದೇವರಿಗೇ ಬಿಟ್ಟುಬಿಡಿ. ಏಕೆಂದರೆ, “ಮುಯ್ಯಿಗೆ ಮುಯ್ಯಿ ತೀರಿಸುವುದು ನನ್ನ ಕೆಲಸ, ಎಲ್ಲರಿಗೂ ತಕ್ಕ ಪ್ರತಿಫಲವನ್ನು ಕೊಡುವವನು ನಾನೇ,” ಎಂಬ ಪ್ರಭುವಿನ ವಾಕ್ಯ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.