“ದೇವರು ಎಲ್ಲವನ್ನು ಅಧೀನಪಡಿಸಿ ಆತನ ಪಾದಪೀಠವನ್ನಾಗಿಸಿದ್ದಾರೆ,” ಎಂದು ಲಿಖಿತವಾಗಿದೆ. “ಎಲ್ಲವನ್ನೂ ಅಧೀನಪಡಿಸಲಾಗಿದೆ,” ಎಂದು ಹೇಳುವಾಗ, ಹಾಗೆ ಅಧೀನಪಡಿಸಿದ ದೇವರು ಅವರಲ್ಲಿ ಸೇರಲಿಲ್ಲ ಎಂಬುದು ಸುಸ್ಪಷ್ಟವಾಗಿದೆ.