ಲೋಕ ಪ್ರಶಂಸೆಗಾಗಿ ನಾನು ಈ ಎಫೆಸದ ‘ಕಾಡುಮೃಗ’ಗಳೊಡನೆ ಹೋರಾಡಿದೆನಾದರೆ, ಅದರಿಂದ ಬರುವ ಲಾಭವಾದರೂ ಏನು? ಸತ್ತವರಿಗೆ ಪುನರುತ್ಥಾನವಿಲ್ಲವಾದರೆ, “ಬನ್ನಿರಿ, ತಿನ್ನೋಣ, ಕುಡಿಯೋಣ, ಕಾದಿದೆಯಲ್ಲ ನಾಳೆ ಮರಣ,” ಎಂಬ ನಾಣ್ನುಡಿಯಂತೆ ನಡೆಯಬಹುದಲ್ಲಾ.