ಅವರ ಮನಸ್ಸಿಗೆ ಕತ್ತಲು ಕವಿದಿದೆ. ಅವರು ಅಜ್ಞಾನಿಗಳೂ ಕಠಿಣ ಹೃದಯಿಗಳೂ ಆಗಿರುವುದರಿಂದ ದೇವರು ಕೊಡುವ ಜೀವಕ್ಕೆ ಹೊರತಾಗಿದ್ದಾರೆ.