ಅವನು ಅಸ್ವಸ್ಥನಾದದ್ದು ನಿಜ; ಸಾವಿನ ದವಡೆಯಿಂದ ಪಾರಾದದ್ದೂ ನಿಜ. ದೇವರ ಕರುಣೆ ಅವನ ಮೇಲೆ ಮಾತ್ರವಲ್ಲದೆ ನನ್ನ ಮೇಲೂ ಇದ್ದುದರಿಂದ ನನಗೆ ದುಃಖದ ಮೇಲೆ ದುಃಖ ಬರದಂತಾಯಿತು.