ಲೋಕಾದಿಯಲ್ಲೇ, ದೇವರು ತಮ್ಮ ಸೃಷ್ಟಿಕಾರ್ಯವನ್ನು ಮುಗಿಸಿದ್ದರೂ ಅವರು, “ಸೇರರು ಎನ್ನ ವಿಶ್ರಾಂತಿಯ ನೆಲೆಯನು ಇವರೆಂದಿಗೂ ಎಂದು ಸಿಟ್ಟುಗೊಂಡು ಶಪಥ ಮಾಡಿದೆನು,” ಎಂದು ಹೇಳಿದ್ದಾರೆ. ವಿಶ್ವಾಸಿಸುವ ನಾವಾದರೋ ಆ ವಿಶ್ರಾಂತಿಯ ನೆಲೆಯನ್ನು ಸೇರುತ್ತೇವೆ.