ಆದ್ದರಿಂದ ಈ ವಿಶ್ರಾಂತಿಯನ್ನು ಪಡೆಯಲು ನಾವು ಪ್ರಯತ್ನಪಡೋಣ. ನಮ್ಮಲ್ಲಿ ಯಾರೂ ಆ ಜನರಂತೆ ಅವಿಧೇಯತೆಯಿಂದ ವರ್ತಿಸಿ ವಿಶ್ವಾಸಭ್ರಷ್ಟರಾಗದೆ ಇರೋಣ.