ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.