ದೇವರ ವಾಕ್ಯವನ್ನು ನಿಮಗೆ ಹೇಳಿಕೊಟ್ಟ ಹಿಂದಿನ ಸಭಾನಾಯಕರನ್ನು ಮರೆಯಬೇಡಿ. ಅವರು ಹೇಗೆ ಬಾಳಿದರು, ಎಂಥ ಮರಣವನ್ನು ಪಡೆದರು ಎಂಬುದನ್ನು ಕುರಿತು ಆಲೋಚಿಸಿರಿ. ಅವರ ವಿಶ್ವಾಸ ನಿಮಗೆ ಆದರ್ಶವಾಗಿರಲಿ.