ಕೆರಳಿದವು ವಿಶ್ವ ರಾಷ್ಟ್ರಗಳು ಎರಗಿತು ನಿನ್ನ ಪ್ರಕೋಪವು ಸಮೀಪಿಸಿತು ಮೃತರ ನ್ಯಾಯತೀರ್ಪಿನ ದಿನವು ಬಂದಿದೆ ಸಮಯ ಸನ್ಮಾನಿಸಲು ನಿನ್ನ ದಾಸರನು, ಪ್ರವಾದಿಗಳನು, ದೇವಪ್ರಜೆಗಳನು ನಿನ್ನಲ್ಲಿ ಭಯಭಕುತಿಯುಳ್ಳ ಹಿರಿಯ ಕಿರಿಯರನು. ಇದಿಗೋ ಬಂದಿದೆ ಗಳಿಗೆಯು ಲೋಕನಾಶಕರನ್ನು ವಿನಾಶಗೊಳಿಸಲು", ಎಂದು ಹಾಡಿದರು.
Go to Home Page