ದೇವರ ಸಾನ್ನಿಧ್ಯದ ತೇಜಸ್ಸು ಮತ್ತು ಪ್ರಭಾವಗಳು ದೇವಾಲಯವನ್ನು ಧೂಮದಿಂದ ತುಂಬಿದವು. ಇದರಿಂದಾಗಿ, ಆ ಏಳು ದೇವದೂತರು ತಂದ ಏಳು ವಿಪತ್ತುಗಳು ಮುಗಿಯುವ ತನಕ ಆ ದೇವಾಲಯವನ್ನು ಪ್ರವೇಶಿಸಲು ಯಾರಿಂದಲೂ ಸಾಧ್ಯವಾಗಲಿಲ್ಲ.