ಬಲಿಯರ್ಪಿಸುವುದಕ್ಕೆ ಬಂದ ಜನರಲ್ಲೂ ಯಾಜಕರಾದ ಇವರು ಸರಿಯಾಗಿ ವರ್ತಿಸುತ್ತಿರಲಿಲ್ಲ; ಬಲಿಮಾಂಸ ಬೇಯುತ್ತಿರುವಾಗಲೇ ಯಾಜಕನ ಆಳು ಕೈಯಲ್ಲಿ ತ್ರಿಶೂಲ ಹಿಡಿದು ಬರುತ್ತಿದ್ದನು.