ಆ ಅವಧಿಯ ತರುವಾಯ ನಾನು ಬಾಬಿಲೋನನ್ನೂ ಅದರ ಅರಸನನ್ನೂ ದಂಡಿಸುವೆನು. ಅದರ ದ್ರೋಹದ ನಿಮಿತ್ತ ಆ ಬಾಬಿಲೋನಿನ ನಾಡನ್ನು ನಿತ್ಯ ವಿನಾಶಕ್ಕೆ ಗುರಿಪಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.