ರಾಜನು ಹೊರಗಿನ ಕೈಸಾಲೆಯ ಮಾರ್ಗವಾಗಿ ಆ ಹೆಬ್ಬಾಗಿಲನ್ನು ಪ್ರವೇಶಿಸಿ ಬಾಗಿಲ ನಿಲವುಕಂಬದ ಪಕ್ಕದಲ್ಲಿ ನಿಂತುಕೊಂಡು, ತಾನು ಒಪ್ಪಿಸಿದ ದಹನಬಲಿ ಪ್ರಾಣಿಯನ್ನು ಶಾಂತಿಸಮಾಧಾನ ಬಲಿಪ್ರಾಣಿಯನ್ನೂ ಯಾಜಕರು ಅರ್ಪಿಸುತ್ತಿರುವಾಗ ಬಾಗಿಲ ಹೊಸ್ತಿಲಿನಲ್ಲಿ ಅಡ್ಡಬೀಳಲಿ; ಆಮೇಲೆ ಹೊರಟುಹೋಗಲಿ; ಅಂದು ಸಂಜೆಯ ತನಕ ಬಾಗಿಲನ್ನು ಮುಚ್ಚಬಾರದು.
Go to Home Page