ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ರಾಜನು ತನ್ನ ಮಕ್ಕಳಲ್ಲಿ ಒಬ್ಬನಿಗೆ ಭೂದಾನ ಮಾಡಿದರೆ ಅದು ತಂದೆಯ ಸೊತ್ತಾದ ಕಾರಣ ಮಕ್ಕಳಿಗೆ ಹಕ್ಕು ಬರುವುದು, ಅದು ಬಾಧ್ಯವಾಗಿ ಸಿಕ್ಕಿದ ಸೊತ್ತೇ.